ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಕಳೆಂಜ ಗ್ರಾಮದ ಹಲವಾರು ವರ್ಷದ ಬಹುಕಾಲದ ಕನಸು ಈಡೇರುತ್ತಿದೆ, ಕಳೆಂಜ ಗ್ರಾಮದ ಮಣಿಗೇರಿ ರಸ್ತೆ, ಕುಲಾಡಿ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಿಶೇಷ ಮುತುವರ್ಜಿಯಿಂದ ಎರಡು ರಸ್ತೆಗೆ 1ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹಂತದಲ್ಲಿದೆ, ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚಾರಿಸಲು ಈ ರಸ್ತೆಯು ಲಭ್ಯವಾಗಲಿದೆ ಎಂದು ವರದಿಯಾಗಿದೆ.

Leave a Comment

error: Content is protected !!