25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಕೊಕ್ಕಡ: ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಎ.14 ರಂದು ನೆರವೇರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈ ಸುಬ್ರಹ್ಮಣ್ಯ ತೊಡ್ತಿಲ್ಲಾಯ ಇವರು ಶಿಲಾನ್ಯಾಸ ಕಾರ್ಯಕ್ರಮದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತೃ ಸಂಸ್ಥೆ ಬೆಳ್ತಂಗಡಿ ಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ, ಮಾತೃ ಸಂಘದ ಕಾರ್ಯದರ್ಶಿಗಳಾದ ಗಣೇಶ್ ಗೌಡ ಬರೆಮೇಲು ಕಡಿರುದ್ಯಾವರ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಕಲಾಯಿ, ಸಂಘದ ಗ್ರಾಮ ಸಮಿತಿಯ ಅಧ್ಯಕ್ಷ ಜಯಂತಗೌಡ ಅಡೀಲು, ಕಾರ್ಯದರ್ಶಿ ಪ್ರಶಾಂತ್ ಗೌಡ ಪೂವಾಜೆ, ಗ್ರಾಮ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಮಿತಿಯ ಸದಸ್ಯರುಗಳು, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಹಿಳಾ ಸಮಿತಿಯ ಅಧ್ಯಕ್ಷ ಶೋಭಾ ನಾರಾಯಣಗೌಡ, ಹಾಗೂ ಮಹಿಳಾ ಸಂಘದ ಎಲ್ಲಾ ಸಮಿತಿಯ ಸದಸ್ಯರುಗಳು, ನಿಕಟ ಪೂರ್ವ ಗ್ರಾಮ ಸಮಿತಿಯ ಅಧ್ಯಕ್ಷ ಶಿವಾನಂದ ಗೌಡ ಸಂಕೇಶ, ನಾರಾಯಣಗೌಡ, ಕುಂಜಪ್ಪ ಗೌಡ, ಡಾ. ಮೋಹನ್ ದಾಸ್ ಗೌಡ, ರಾಮಣ್ಣಗೌಡ ಕೇಚೋಡಿ. ದಾಮೋದರ ಗೌಡ, ಗ್ರಾಮ ಗೌಡರಾದ ಬಾಲಕೃಷ್ಣ ಗೌಡ ಕೆಂಗುಡೇಲು, ರಾಮಣ್ಣ ಗೌಡ ಮುನ್ನಡ್ಕ, ವಾಸುದೇವ ಗೌಡ ಅಗರ್ಥ, ಚಂದ್ರಶೇಖರಗೌಡ ಗಣಗಿರಿ, ಕುಶಾಲಪ್ಪ ಗೌಡ ಪೊಡಿಕೆತ್ತೂರು, ರಾಮಣ್ಣ ಗೌಡ ಹಿಬಾರ, ಸ್ಥಳೀಯರು ಹಾಗೂ ಸಂಘದ ಹಿತೈಷಿ ಕೆ ವಿ ಭಟ್ ಹಳ್ಳಿoಗೇರಿ, ಸುಂದರ ಗೌಡ ಕೆಂಗುಡೇಲು, ಸುಂದರ ಗೌಡ ಹಳ್ಳಿಂಗೇರಿ ಉಪಸ್ಥಿತರಿದ್ದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya
error: Content is protected !!