23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ನೂತನ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ದಾಮಣ್ಣ ಗೌಡ ಡೆಚ್ಚಾರು, ಅಧ್ಯಕ್ಷರಾಗಿ ಗಣೇಶ ಗೌಡ ಕಲಾಯಿ, ಉಪಾಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು, ಉಪಕಾರ್ಯದರ್ಶಿಗಳಾಗಿ ವಿಠಲ ಕುರ್ಲೆ ಮತ್ತು ಶ್ರೀಮತಿ ಜಯಶ್ರೀ ತೆಂಕುಬೈಲು, ಕೋಶಾಧಿಕಾರಿಯಾಗಿ ವಸಂತ ಪಿತ್ತಲಕೋಡಿ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಬಾಬು ತೆಂಕುಬೈಲು, ಡೊಗ್ರ ಗೌಡ ಮುಂಡೂರುಪಳಿಕ್ಕೆ, ಪ್ರಸನ್ನ ಗೌಡ ತೆಂಕುಬೈಲು, ಲೇಖಾನಂದ ಗೌಡ ಬಾಲ್ತಿಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ನಂತರ ನೇಮೋತ್ಸವದ ವ್ಯವಸ್ಥೆಗಾಗಿ ಕೆಲವು ಉಪ ಸಮಿತಿಯನ್ನು ರಚಿಸಲಾಯಿತು. ಮೇ 23 ರಂದು ಕಲ್ಕುಡ- ಕಲ್ಲುರ್ಟಿ ಮತ್ತು ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ಮೇ 24 ರಂದು ಪಿಲಿಚಾಮುಂಡಿ ದೈವಕ್ಕೆ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya
error: Content is protected !!