37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು.


ನಾರಾಯಣ ಗೌಡ ಮತ್ತು ದಂಪತಿಗಳ ಹಲವು ದಿನದ ಕನಸು ಧಾರ್ಮಿಕ ಆಶಯದಂತೆ ಮನೆಯಲ್ಲಿ ಕೊಯ್ಯೂರು ಸ್ಥಳೀಯ ಮಕ್ಕಳ, ಮಹಿಳಾ ಮತ್ತು ಪುರುಷರ 6 ಭಜನಾ ತಂಡದಿಂದ ಏಕಕಾಲಕ್ಕೆ ಕುಣಿತ ಭಜನೆ ಯಶಸ್ವಿಯಾಗಿ ನಡೆಯಿತು.
ಕಾಣಿಯೂರು ಚಾರ್ವಕ ಶ್ರೀಮತಿ ಯಶೋಧ ಎ.ಹಾಗೂ ಜಯಂತ ವೈ ಪುತ್ರರಾದ ಸಾಕ್ಷಾತ್ ವೈ.ಜೆ.ಶಿವಜಿತ್ ವೈ.ಜೆ ಭಜನೆ ಹಾಡುವ ಜೊತೆಗೆ ತಾಳ, ಹಾರ್ಮೋನಿಯಂ ನುಡಿಸುವ ಮೂಲಕ ಭಜನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.
ನಂತರ ಮನೆಯ ಸತ್ಯದೇವತೆ ಹಾಗೂ ಇನ್ನಿತರ ದೈವಗಳ ನೇಮೋತ್ಸವ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲಿಯಾನ್ ಕೊಯ್ಯೂರು ಮತ್ತು ಭಜನಾ ತರಬೇತುದಾರರಾದ ವಿ.ಹರೀಶ್ ನೆರಿಯ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟೋತ್ಸವ ಮೆಚ್ಚುಗೆ ಪಡೆಯಿತು.

Related posts

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!