July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು.


ನಾರಾಯಣ ಗೌಡ ಮತ್ತು ದಂಪತಿಗಳ ಹಲವು ದಿನದ ಕನಸು ಧಾರ್ಮಿಕ ಆಶಯದಂತೆ ಮನೆಯಲ್ಲಿ ಕೊಯ್ಯೂರು ಸ್ಥಳೀಯ ಮಕ್ಕಳ, ಮಹಿಳಾ ಮತ್ತು ಪುರುಷರ 6 ಭಜನಾ ತಂಡದಿಂದ ಏಕಕಾಲಕ್ಕೆ ಕುಣಿತ ಭಜನೆ ಯಶಸ್ವಿಯಾಗಿ ನಡೆಯಿತು.
ಕಾಣಿಯೂರು ಚಾರ್ವಕ ಶ್ರೀಮತಿ ಯಶೋಧ ಎ.ಹಾಗೂ ಜಯಂತ ವೈ ಪುತ್ರರಾದ ಸಾಕ್ಷಾತ್ ವೈ.ಜೆ.ಶಿವಜಿತ್ ವೈ.ಜೆ ಭಜನೆ ಹಾಡುವ ಜೊತೆಗೆ ತಾಳ, ಹಾರ್ಮೋನಿಯಂ ನುಡಿಸುವ ಮೂಲಕ ಭಜನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.
ನಂತರ ಮನೆಯ ಸತ್ಯದೇವತೆ ಹಾಗೂ ಇನ್ನಿತರ ದೈವಗಳ ನೇಮೋತ್ಸವ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲಿಯಾನ್ ಕೊಯ್ಯೂರು ಮತ್ತು ಭಜನಾ ತರಬೇತುದಾರರಾದ ವಿ.ಹರೀಶ್ ನೆರಿಯ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟೋತ್ಸವ ಮೆಚ್ಚುಗೆ ಪಡೆಯಿತು.

Related posts

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!