23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

ತೆಕ್ಕಾರು ಗ್ರಾಮದ ಬಜಾರು ಎಂಬಲ್ಲಿ ಎ.13ರಂದು ಸುರಿದ ಗಾಳಿ ಮಳೆಗೆ ಸುಮಿತ್ರ ಬಾಲಕೃಷ್ಣ ನಾಯ್ಕ್ ಮನೆಗೆ ಮರ ಬಿದ್ದು ಸುಮಾರು 1 ಲಕ್ಷ. ದ್ದಷ್ಟು ನಷ್ಟ ಹಾಗೂ ನಾರಾಯಣ ನಾಯ್ಕ್ ರವರ 100 ಅಡಿಕೆ ಗಿಡ, ಆದ0 ಮತ್ತು ಮೊಹಮ್ಮದ್ ಇವರ ತೋಟಗಳಿಗೆ ನಷ್ಟವಾಗಿದೆ.


ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸಾಕಮ್ಮ, ಗ್ರಾಮ ಸಹಾಯಕ ರಾಜೇಶ್, ತೆಕ್ಕರು ಗ್ರಾಮ ಪಂಚಾಯತ್ ರೆಯಾನತ್, ತೆಕ್ಕಾರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಭೇಟಿ ನೀಡಿದರು.

Related posts

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya
error: Content is protected !!