September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

ಬೆಳ್ತಂಗಡಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಹ್ಮದ್ ಮುಯೀಝ್ ಕಲ್ಕರ್ 546 ( 91% ) ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ.

ಈತ ದುಬೈ ಕಲ್ಕರ್ ರೀಯಲ್ ಎಸ್ಟೇಟ್ ಉದ್ಯಮಿ ಶಂಶುದ್ದೀನ್ ಕಲ್ಕರ್ ಹಾಗೂ ಜಾಸ್ಮಿನ್ ವೇಣೂರು ದಂಪತಿಯ ಪುತ್ರ. ವೇಣೂರು. ಸಿ. ಎ.ಬ್ಯಾಂಕ್.ನಿವೃತ್ತ ಸಿ. ಇ. ಓ. ಎಚ್. ಮಹಮ್ಮದ್ ವೇಣೂರುರವರ ಮೊಮ್ಮಗ.

Related posts

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

Suddi Udaya
error: Content is protected !!