April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ತಾಲೂಕಿನ ಪ್ರಸಿದ್ದ ಹಾಗೂ ಪ್ರಾಮಾಣಿಕ ಸಂಸ್ಥೆಯಾಗಿ ಗ್ರಾಹಕರ ಪ್ರೀತಿ ವಿಶ್ವಾಸ ಗಳಿಸಿದ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಏ.15ರಂದು ಮಧ್ಯಾಹ್ನ ನಡೆಯಿತು.

ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ರಾಮದಾಸ್ ಪೈ ನೆರೆವೇರಿಸಿದರು ಮತ್ತು ಡ್ರಾವನ್ನು ಲೋಬೋ ಟಿ.ವಿ.ಎಸ್ ಮಾಲಕರಾದ ರೋನಾಲ್ಡ್ ಲೋಬೋ ನೆರೆವೇರಿಸಿದರು.

ಮೂರನೇ ನೇ ಹಂತದ ಡ್ರಾದಲ್ಲಿ ನಂಬರ್ 2189 ಪ್ರಣಿವಿ ಕೆದ್ದು ನೀಲಿ ಬಣ್ಣದ ಟಿ.ವಿ.ಎಸ್.ಸ್ಕೂಟರ್ ಲಭಿಸಿದೆ.ಪವರ್ ಆನ್‌ಸಂಸ್ಥೆ ವತಿಯಿಂದ ಡ್ಯಾನ್ಸ್‌ ಟು ಡ್ಯಾನ್ಸ್ ಎಂಬ ಅನ್ ಲೈನ್ ಸ್ಪರ್ಧೆಯನ್ನು ಏರ್ಪಡಿಸಿದ್ದರು ಅದರಲ್ಲಿ ಅತೀ ಹೆಚ್ಚು ಲೈಕ್ಸ್ ಬಂದವರಿಗೆ ಬಹುಮಾನ ವಿತರಿಸಲಾಯಿತು.

ಪ್ರಥಮ ಬಹುಮಾನ ಅರ್ಚನಾ ಕಡಬ, ಅರ್ಶಿಕಾ ಪೂಜಾರಿ ಬಂಟ್ವಾಳ, ದ್ವಿತೀಯ ಬಹುಮಾನ ಸಾನಿಧ್ಯ ಉಜಿರೆ, ತೃತೀಯ ಬಹುಮಾನ ರಮ್ಯಾ ಉಪ್ಪಿನಂಗಡಿ ಮತ್ತು ವೈಷ್ಣವಿ ಉಜಿರೆ ಪಡೆದರು.30ನೇ ತಾರೀಕಿನ ಒಳಗೆ ಕಂತನ್ನು ಕಟ್ಟಿದ್ದವರಿಗೆ ಒಂದು ವಿಶೇಷ ಬಹುಮಾನ ಕೂಡ ಸಿಕ್ಕಿತ್ತು.ಇನ್ನೂ 10ನೇ ತಾರೀಕು ಒಳಗೆ ಕಂತನ್ನು ಕಟ್ಟಿದ್ದವರಿಗೆ ಚಿನ್ನದ ನಾಣ್ಯ ಬಹುಮಾನ ಕೂಡ ಸಿಕ್ಕಿತು.

ಲೋಬೋ ಟಿ.ವಿ.ಎಸ್.ಮಾಲಕ ರೋನಾಲ್ಡ್ ಲೋಬೋ ಮಾತನಾಡಿ ಪವ‌ರ್ ಆನ್ ಸಂಸ್ಥೆ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾದ ಸಂಸ್ಥೆಯಾಗಿದೆ.

ಶೀತಲ್ ಜೈನ್‌ರವರು ತುಂಬಾ ಶ್ರಮ ಪಟ್ಟಿದ್ದಾರೆ.ತುಂಬಾ ಕಷ್ಟಪಟ್ಟು ಉದ್ಯಮವನ್ನು ಬೆಳೆಸಿದ್ದಾರೆ. ಅವರು ತುಂಬಾ ಸೇವೆಯನ್ನು ಮಾಡುತ್ತಾರೆ. ಅವರ ಹತ್ತಿರ ಏನಾದರೂ ಹೇಳಿದರೆ ತಕ್ಷಣ ಸ್ಪಂದಿಸುತ್ತಾರೆ ಎಂದರು.

ಪವರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್ ಎಲ್ಲರನ್ನು ಸ್ವಾಗತಿಸಿದರು.ಯುವ ಸಾಹಿತಿ ಚಂದ್ರಹಾಸ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು.

Related posts

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya
error: Content is protected !!