ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೋತ್ಸವ – ಉದ್ಯಮಿ ಶಶಿಧರ್ ಶೆಟ್ಟಿ ಅವರ ಮಾತೃಶ್ರೀ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಹಿಳೆಯರಿಗೆ ವಸ್ತ್ರದಾನ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!