25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya
error: Content is protected !!