25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.
ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭ ಬೆಳ್ತಂಗಡಿ ಎ.ಪಿ.ಎಂ.ಸಿ. ಸಿಬ್ಬಂದಿ ತ್ಯಾಗರಾಜ್ ಪರ್ಪಳ, ಗಂಡಿಬಾಗಿಲು ಉಮಾಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸಂಜೀವ ಗೌಡ ಪುನ್ಕೆದಡಿ, ಕೃಷಿಕರಾದ ರಾಜಪ್ಪ ಗೌಡ, ಕಕ್ಕಿಂಜೆ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್, ಮಾಲಕರ ತಾಯಿ ಸುಂದರಿ, ತಂದೆ ಸಿದ್ದಪ್ಪ ಗೌಡ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ನೆರಿಯ ಗ್ರಾ.ಪಂ. ಸದಸ್ಯ ಬಾಬಣ್ಣ ಪರ್ಪಳ ಸ್ವಾಗತಿಸಿದರು.
ತಮ್ಮ ಸಂಸ್ಥೆಯಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ವಿವಿಧ ಮಾದರಿಯ ಪೇಪರ್ ಪ್ಲೇಟ್ ಲಭ್ಯವಿದೆ ಎಂದು ಮಾಲಕ ಪ್ರೊ. ಸುಜಯ್ ಮಿಯಾರು ತಿಳಿಸಿದರು.

Related posts

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya
error: Content is protected !!