July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಅಂಗವಾಗಿ ಎ.15ರಂದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ ನೀಡಿದರು ಇವರನ್ನು ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಹೈಕೋರ್ಟ್ ವಕೀಲ ಸೂರತ್ ಕಾರ್ಕಳ, ಮಂಗಳೂರು ಆರ್ ಎಸ್ ಎಸ್ ಪ್ರಮಖ್ ಮನೋಹರ್, ಧರ್ಮಸ್ಥಳ ಗ್ರಾ. ಪ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಪ್ರಾ. ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಪ್ರಮುಖರಾದ ಸೀತಾರಾಮ ಬೆಳಾಲು, ಗಣೇಶ್ ಗೌಡ ನಾವೂರು, ನ್ಯಾಯವಾದಿ ಅನಿಲ್ ಕುಮಾರ್, ಯಶವಂತ ಗೌಡ ಬೆಳಾಲು, ಸುದರ್ಶನ್ ಕನ್ಯಾಡಿ, ಹರ್ಷಿತ್ ಜೈನ್, ಮನೀಶ್, ದಿವಾಕರ್ ಮೊದಲಾದವರು ಉಪಸ್ಥಿತರಿದ್ದರು.

Related posts

ನಾರಾಯಣ ಅಭ್ಯಂಕರ್ ನಿಧನ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya
error: Content is protected !!