Uncategorized

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ. 15ರಂದು ಬೆಳಿಗ್ಗೆ ಸಹಸ್ರನಾಮಯಾಗ, ಶ್ರೀ ಗೋಪಾಲಕೃಷ್ಣದೇವರಿಗೆ ವಿಶೇಷ ಪೂಜೆ, ರಾತ್ರಿ ಬಲಿಮೂರ್ತಿ ಉತ್ಸವ ಮತ್ತು ಬೆಳ್ಳಿ ರಥೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಒಳನಾಡು ಬಂದರು ಸಚಿವ ಮಾಂಕಾಳ್ ಎಸ್. ವೈದ್ಯ ಬೆಳ್ಳಿ ರಥೋತ್ಸವದ ಸೇವಾಕರ್ತರಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ:ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಮಾಡಿದವರ ವಿರುದ್ದ ಪ್ರಕರಣ ದಾಖಲು

Suddi Udaya
error: Content is protected !!