25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya
error: Content is protected !!