23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!