ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿಯಲ್ಲಿ ಸಂಭ್ರಮದ ಓಣಂ ಹಾಗೂ ರಕ್ಷಾ ಬಂಧನ ಆಚರಣೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!