July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya
error: Content is protected !!