23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳಾದ ತೃಪ್ತಿ ಮತ್ತು ಗೆಳತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಳ ರವರು ಧರ್ಮಸ್ಥಳ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಯೋಜನೆ, ಯೋಚನೆ ಯಾವ ರೀತಿ ಇದೆ ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ವೇದಿಕೆಯಲ್ಲಿ ನೂತನ ಅಧ್ಯಕ್ಷ ಹರೀಶ್ ಸಾಲ್ಯಾನ್, ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಲತಾ ಉಪಸ್ಥಿತರಿದ್ದರು. ತೃಪ್ತಿ ತಂಡದ ಅಧ್ಯಕ್ಷರಾಗಿ ಹರೀಶ್ ರೈ, ಕಾರ್ಯದರ್ಶಿ ಅಶೋಕ್ ಭಂಡಾರಿ, ಕೋಶಾಧಿಕಾರಿ ಧೀರಜ್ ಭಂಡಾರಿ. ಗೆಳತಿ ತಂಡದ ಅಧ್ಯಕ್ಷರಾಗಿ ಶ್ರೀಮತಿ ಶುಭ ಲತಾ, ಕಾರ್ಯದರ್ಶಿ ಶ್ರೀಮತಿ ವರ್ಷ ಜೈನ್, ಕೋಶಾಧಿಕಾರಿ ಕುಮಾರಿ ಸುಪ್ರಿಯ ಆಯ್ಕೆಯಾದರು.

Related posts

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!