25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.
ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭ ಬೆಳ್ತಂಗಡಿ ಎ.ಪಿ.ಎಂ.ಸಿ. ಸಿಬ್ಬಂದಿ ತ್ಯಾಗರಾಜ್ ಪರ್ಪಳ, ಗಂಡಿಬಾಗಿಲು ಉಮಾಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸಂಜೀವ ಗೌಡ ಪುನ್ಕೆದಡಿ, ಕೃಷಿಕರಾದ ರಾಜಪ್ಪ ಗೌಡ, ಕಕ್ಕಿಂಜೆ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್, ಮಾಲಕರ ತಾಯಿ ಸುಂದರಿ, ತಂದೆ ಸಿದ್ದಪ್ಪ ಗೌಡ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ನೆರಿಯ ಗ್ರಾ.ಪಂ. ಸದಸ್ಯ ಬಾಬಣ್ಣ ಪರ್ಪಳ ಸ್ವಾಗತಿಸಿದರು.
ತಮ್ಮ ಸಂಸ್ಥೆಯಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ವಿವಿಧ ಮಾದರಿಯ ಪೇಪರ್ ಪ್ಲೇಟ್ ಲಭ್ಯವಿದೆ ಎಂದು ಮಾಲಕ ಪ್ರೊ. ಸುಜಯ್ ಮಿಯಾರು ತಿಳಿಸಿದರು.

Related posts

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya
error: Content is protected !!