24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.
ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭ ಬೆಳ್ತಂಗಡಿ ಎ.ಪಿ.ಎಂ.ಸಿ. ಸಿಬ್ಬಂದಿ ತ್ಯಾಗರಾಜ್ ಪರ್ಪಳ, ಗಂಡಿಬಾಗಿಲು ಉಮಾಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸಂಜೀವ ಗೌಡ ಪುನ್ಕೆದಡಿ, ಕೃಷಿಕರಾದ ರಾಜಪ್ಪ ಗೌಡ, ಕಕ್ಕಿಂಜೆ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್, ಮಾಲಕರ ತಾಯಿ ಸುಂದರಿ, ತಂದೆ ಸಿದ್ದಪ್ಪ ಗೌಡ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ನೆರಿಯ ಗ್ರಾ.ಪಂ. ಸದಸ್ಯ ಬಾಬಣ್ಣ ಪರ್ಪಳ ಸ್ವಾಗತಿಸಿದರು.
ತಮ್ಮ ಸಂಸ್ಥೆಯಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ವಿವಿಧ ಮಾದರಿಯ ಪೇಪರ್ ಪ್ಲೇಟ್ ಲಭ್ಯವಿದೆ ಎಂದು ಮಾಲಕ ಪ್ರೊ. ಸುಜಯ್ ಮಿಯಾರು ತಿಳಿಸಿದರು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya
error: Content is protected !!