July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.
ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭ ಬೆಳ್ತಂಗಡಿ ಎ.ಪಿ.ಎಂ.ಸಿ. ಸಿಬ್ಬಂದಿ ತ್ಯಾಗರಾಜ್ ಪರ್ಪಳ, ಗಂಡಿಬಾಗಿಲು ಉಮಾಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸಂಜೀವ ಗೌಡ ಪುನ್ಕೆದಡಿ, ಕೃಷಿಕರಾದ ರಾಜಪ್ಪ ಗೌಡ, ಕಕ್ಕಿಂಜೆ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್, ಮಾಲಕರ ತಾಯಿ ಸುಂದರಿ, ತಂದೆ ಸಿದ್ದಪ್ಪ ಗೌಡ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ನೆರಿಯ ಗ್ರಾ.ಪಂ. ಸದಸ್ಯ ಬಾಬಣ್ಣ ಪರ್ಪಳ ಸ್ವಾಗತಿಸಿದರು.
ತಮ್ಮ ಸಂಸ್ಥೆಯಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ವಿವಿಧ ಮಾದರಿಯ ಪೇಪರ್ ಪ್ಲೇಟ್ ಲಭ್ಯವಿದೆ ಎಂದು ಮಾಲಕ ಪ್ರೊ. ಸುಜಯ್ ಮಿಯಾರು ತಿಳಿಸಿದರು.

Related posts

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya
error: Content is protected !!