22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಅಂಗವಾಗಿ ಎ.15ರಂದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ ನೀಡಿದರು ಇವರನ್ನು ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಹೈಕೋರ್ಟ್ ವಕೀಲ ಸೂರತ್ ಕಾರ್ಕಳ, ಮಂಗಳೂರು ಆರ್ ಎಸ್ ಎಸ್ ಪ್ರಮಖ್ ಮನೋಹರ್, ಧರ್ಮಸ್ಥಳ ಗ್ರಾ. ಪ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಪ್ರಾ. ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಪ್ರಮುಖರಾದ ಸೀತಾರಾಮ ಬೆಳಾಲು, ಗಣೇಶ್ ಗೌಡ ನಾವೂರು, ನ್ಯಾಯವಾದಿ ಅನಿಲ್ ಕುಮಾರ್, ಯಶವಂತ ಗೌಡ ಬೆಳಾಲು, ಸುದರ್ಶನ್ ಕನ್ಯಾಡಿ, ಹರ್ಷಿತ್ ಜೈನ್, ಮನೀಶ್, ದಿವಾಕರ್ ಮೊದಲಾದವರು ಉಪಸ್ಥಿತರಿದ್ದರು.

Related posts

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!