24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya
error: Content is protected !!