25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya
error: Content is protected !!