ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!