July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

ಬೆಳ್ತಂಗಡಿ: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಪಿ.ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕಗೊಳಿಸಿ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಮ್ ಗೇರುಕಟ್ಟೆ,ಮಹಮ್ಮದ್ ಹನೀಫ್ ಯು.ಕೆ., ಇಲ್ಯಾಸ್ ಕಕ್ಕಿಂಜೆ, ಬಶೀರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ ಹಾಜರಿದ್ದರು.

Related posts

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya
error: Content is protected !!