25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವಿವಿಧ ವೈದಿಕ,ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿದೆ.

ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನ ಬಲಿ ಉತ್ಸವ,ಕಲಶಾಭಿಷೇಕ, ವಸಂತ ಕಟ್ಟೆ ಪೂಜೆ,ಅಶ್ವಥ ಕಟ್ಟೆ ಸಮರ್ಪಣೆ, ಹರಿನಾಮ‌ ಸಂಕೀರ್ತನೆ, ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವ ಮತ್ತು ದೇವರ ಭೇಟಿ,ರಥ ಪೂಜೆ, ಮಹಾಪೂಜೆ ನಡೆಯಿತು.

ಸಾವಿರಾರು ಸಂಖ್ಯೆಯಲ್ಲಿ ಊರ ಪರವೂರ ಭಕ್ತಾದಿಗಳು ದೇವರ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಬಿ‌ ಶೀತಲ್ ಪಡಿವಾಲ್ ರವರ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನಡೆಯಿತು.

ಮನೋರಂಜನಾ ಕಾರ್ಯಕ್ರಮಗಳು: ಜಾತ್ರ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಶ್ರೀ ಪಂಚಲಿಂಗೇಶ್ವರ ಹವ್ಯಾಸಿ ಯಕ್ಷಗಾನ ತರಭೇತಿ ಕೇಂದ್ರದ ಮಕ್ಕಳಿಂದ ಗಿರಿಜಾ ಕಲ್ಯಾಣ ಯಕ್ಷಗಾನ, ಅರೆಹೊಳೆ ಪ್ರತಿಷ್ಠಾನ ಮಂಗಳೂರು ಕುಂದಾಪುರ ತಂಡದವರಿಂದ ಸಾಂಸ್ಕೃತಿಕ ವೈಭವ, ಕೊಡಿಯಲ್ ಬೈಲ್ ರಚಿಸಿ, ನಿರ್ದೇಶನದ ಮೈತಿದಿ ತುಳು ನಾಟಕ ಪ್ರದರ್ಶನಗೊಂಡಿತು.

Related posts

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya
error: Content is protected !!