23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ಇವರನ್ನು ಜಿಲ್ಲಾದ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ ನೇಮಕಗೊಳಿಸಿದ್ದಾರೆ.

ಇವರು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯರಾಗಿ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya
error: Content is protected !!