30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

ಲಾಯಿಲ : ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.14 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು.

ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ ಭಂಡಾರ ಹೊರಟು ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ ಜರುಗಿತು.

ಈ ಸಂದರ್ಭದಲ್ಲಿ ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಮಹಾವೀರ ಅಜ್ರಿ, ರಾಜೇಶ್ ಶೆಟ್ಟಿ ನವಶಕ್ತಿ, ಸುಮಂತ್ ಕುಮಾರ್ ಜೈ.ನ್
ಹಾಗೂ ಊರ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!