22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

ವೇಣೂರು: ಇಲ್ಲಿನ ಪೆರಿಂಜೆ ನಿವಾಸಿ ಪಿ.ಉಸ್ಮಾನ್ (84) ಎ.15ರಂದು ತನ್ನ ಸ್ವಗ್ರಹದಲ್ಲಿ ನಿಧನರಾದರು.

ಇವರು ಪಡ್ಡಂದಡ್ಕ ಜುಮ್ಮಾ ಮಸೀದಿಯ ಆಡಳಿತ ಕಮಿಟಿಯಲ್ಲಿ ಕನ್ವಿನರ್, ಉಪಾಧ್ಯಕ್ಷ, ಕಾರ್ಯದರ್ಶಿಯಾಗಿ ಹಲವು ದಶಕದ ಕಾಲ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಏಳು ಪುತ್ರರು, ಐದು ಪುತ್ರಿಯರನ್ನು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya
error: Content is protected !!