22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.
ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭ ಬೆಳ್ತಂಗಡಿ ಎ.ಪಿ.ಎಂ.ಸಿ. ಸಿಬ್ಬಂದಿ ತ್ಯಾಗರಾಜ್ ಪರ್ಪಳ, ಗಂಡಿಬಾಗಿಲು ಉಮಾಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸಂಜೀವ ಗೌಡ ಪುನ್ಕೆದಡಿ, ಕೃಷಿಕರಾದ ರಾಜಪ್ಪ ಗೌಡ, ಕಕ್ಕಿಂಜೆ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್, ಮಾಲಕರ ತಾಯಿ ಸುಂದರಿ, ತಂದೆ ಸಿದ್ದಪ್ಪ ಗೌಡ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ನೆರಿಯ ಗ್ರಾ.ಪಂ. ಸದಸ್ಯ ಬಾಬಣ್ಣ ಪರ್ಪಳ ಸ್ವಾಗತಿಸಿದರು.
ತಮ್ಮ ಸಂಸ್ಥೆಯಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ವಿವಿಧ ಮಾದರಿಯ ಪೇಪರ್ ಪ್ಲೇಟ್ ಲಭ್ಯವಿದೆ ಎಂದು ಮಾಲಕ ಪ್ರೊ. ಸುಜಯ್ ಮಿಯಾರು ತಿಳಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya
error: Content is protected !!