23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.
ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭ ಬೆಳ್ತಂಗಡಿ ಎ.ಪಿ.ಎಂ.ಸಿ. ಸಿಬ್ಬಂದಿ ತ್ಯಾಗರಾಜ್ ಪರ್ಪಳ, ಗಂಡಿಬಾಗಿಲು ಉಮಾಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸಂಜೀವ ಗೌಡ ಪುನ್ಕೆದಡಿ, ಕೃಷಿಕರಾದ ರಾಜಪ್ಪ ಗೌಡ, ಕಕ್ಕಿಂಜೆ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್, ಮಾಲಕರ ತಾಯಿ ಸುಂದರಿ, ತಂದೆ ಸಿದ್ದಪ್ಪ ಗೌಡ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ನೆರಿಯ ಗ್ರಾ.ಪಂ. ಸದಸ್ಯ ಬಾಬಣ್ಣ ಪರ್ಪಳ ಸ್ವಾಗತಿಸಿದರು.
ತಮ್ಮ ಸಂಸ್ಥೆಯಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ವಿವಿಧ ಮಾದರಿಯ ಪೇಪರ್ ಪ್ಲೇಟ್ ಲಭ್ಯವಿದೆ ಎಂದು ಮಾಲಕ ಪ್ರೊ. ಸುಜಯ್ ಮಿಯಾರು ತಿಳಿಸಿದರು.

Related posts

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya
error: Content is protected !!