ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.
ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭ ಬೆಳ್ತಂಗಡಿ ಎ.ಪಿ.ಎಂ.ಸಿ. ಸಿಬ್ಬಂದಿ ತ್ಯಾಗರಾಜ್ ಪರ್ಪಳ, ಗಂಡಿಬಾಗಿಲು ಉಮಾಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸಂಜೀವ ಗೌಡ ಪುನ್ಕೆದಡಿ, ಕೃಷಿಕರಾದ ರಾಜಪ್ಪ ಗೌಡ, ಕಕ್ಕಿಂಜೆ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್, ಮಾಲಕರ ತಾಯಿ ಸುಂದರಿ, ತಂದೆ ಸಿದ್ದಪ್ಪ ಗೌಡ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ನೆರಿಯ ಗ್ರಾ.ಪಂ. ಸದಸ್ಯ ಬಾಬಣ್ಣ ಪರ್ಪಳ ಸ್ವಾಗತಿಸಿದರು.
ತಮ್ಮ ಸಂಸ್ಥೆಯಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ವಿವಿಧ ಮಾದರಿಯ ಪೇಪರ್ ಪ್ಲೇಟ್ ಲಭ್ಯವಿದೆ ಎಂದು ಮಾಲಕ ಪ್ರೊ. ಸುಜಯ್ ಮಿಯಾರು ತಿಳಿಸಿದರು.

Related posts

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!