July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.
ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭ ಬೆಳ್ತಂಗಡಿ ಎ.ಪಿ.ಎಂ.ಸಿ. ಸಿಬ್ಬಂದಿ ತ್ಯಾಗರಾಜ್ ಪರ್ಪಳ, ಗಂಡಿಬಾಗಿಲು ಉಮಾಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸಂಜೀವ ಗೌಡ ಪುನ್ಕೆದಡಿ, ಕೃಷಿಕರಾದ ರಾಜಪ್ಪ ಗೌಡ, ಕಕ್ಕಿಂಜೆ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್, ಮಾಲಕರ ತಾಯಿ ಸುಂದರಿ, ತಂದೆ ಸಿದ್ದಪ್ಪ ಗೌಡ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ನೆರಿಯ ಗ್ರಾ.ಪಂ. ಸದಸ್ಯ ಬಾಬಣ್ಣ ಪರ್ಪಳ ಸ್ವಾಗತಿಸಿದರು.
ತಮ್ಮ ಸಂಸ್ಥೆಯಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ವಿವಿಧ ಮಾದರಿಯ ಪೇಪರ್ ಪ್ಲೇಟ್ ಲಭ್ಯವಿದೆ ಎಂದು ಮಾಲಕ ಪ್ರೊ. ಸುಜಯ್ ಮಿಯಾರು ತಿಳಿಸಿದರು.

Related posts

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya
error: Content is protected !!