July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ (81ವ)ರವರು ಹೃದಯಘಾತದಿಂದ ನಿಧನರಾಗಿದ್ದಾರೆ.

ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. 1964ರಲ್ಲಿ ‘ವೀರ ಸಂಕಲ್ಪ’ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ಮಿಂಚಿದ್ದರು.

ದ್ವಾರಕೀಶ್ ಅವರು ಹೆಚ್ಚು ಜನಪ್ರಿಯರಾದದ್ದು ವಿಷ್ಣುವರ್ಧನ್ ಅವರೊಂದಿಗೆ ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ದವಾಗಿತ್ತು. ವಿಷ್ಣುವರ್ಧನ್ ಅವರ ಅನೇಕ ಸಿನಿಮಾದಲ್ಲಿ ಅವರು ತೆರೆ ಹಂಚಿಕೊಂಡಿದ್ದರು. 1966ರಲ್ಲಿ ದ್ವಾರಕೀಶ್‌ ಅವರು ‘ಮಮತೆಯ ಬಂಧನ’ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದರು. ಡಾ.ರಾಜ್‌ಕುಮಾ‌ರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಕಾಲಿಟ್ಟರು. ದ್ವಾರಕೀಶ್‌ ಚಿತ್ರ ಬ್ಯಾನರ್ ಅಡಿಯಲ್ಲಿ ಸುಮಾರು 40 ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಿಸಿದ್ದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya
error: Content is protected !!