27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!