July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!