ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ (ರಿ.)ಕುತ್ಲೂರು ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯೂ ಎ.14 ರಂದು ಕ್ಲಬ್ ನ ಅಧ್ಯಕ್ಷ ದೀಕ್ಷಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕ್ಲಬ್ ನ ನೂತನ ಅಧ್ಯಕ್ಷರಾಗಿ ರೂಪೇಶ್ ಪೂಜಾರಿ ಕುತ್ಲೂರು, ಉಪಾಧ್ಯಕ್ಷರಾಗಿ ಅಶ್ವಿತ್ ದೇವಾಡಿಗ, ಕಾರ್ಯದರ್ಶಿಯಾಗಿ ರಾಮೇಶ್ವರ ಆಚಾರ್ಯ, ಕೋಶಾಧಿಕಾರಿಯಾಗಿ ರವಿಪ್ರಸಾದ್ ಗೋಕುಲ, ಜೊತೆ ಕಾರ್ಯದರ್ಶಿಯಾಗಿ ಸಂಕೇತ್ ದೇವಾಡಿಗ, ಕ್ರೀಡಾ ಸಂಚಾಲಕರಾಗಿ ರಂಜಿತ್ ಪೂಜಾರಿ ಮತ್ತು ಪ್ರವೀಣ್ ಅಲಂಬ , ವಿಧ್ಯಾರ್ಥಿ ಪರಿಷತ್ ನ ಸಂಚಾಲಕರಾಗಿ ಆಶೀಕ್ ಮತ್ತು ಕೀರ್ತಿಕ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಶಕ್ತಿ ಫ್ರೆಂಡ್ಸ್ ಕ್ಲಬ್(ರಿ.) ಇದರ ಗೌರವ ಸಲಹೆಗಾರರಾದ ರಾಮ್ ಪ್ರಸಾದ್ ಎನ್ ಎಸ್, ಸುಜಿತ್ ದೇವಾಡಿಗ, ಸತೀಶ್ ಕುತ್ಲೂರು, ಮತ್ತಿತ್ತರು ಉಪಸ್ಥಿತರಿದ್ದರು, ಕ್ಲಬ್ ನ ಕಾರ್ಯದರ್ಶಿ ಅಶ್ವಿತ್ ದೇವಾಡಿಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ .

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya
error: Content is protected !!