September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳಾದ ತೃಪ್ತಿ ಮತ್ತು ಗೆಳತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಳ ರವರು ಧರ್ಮಸ್ಥಳ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಯೋಜನೆ, ಯೋಚನೆ ಯಾವ ರೀತಿ ಇದೆ ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ವೇದಿಕೆಯಲ್ಲಿ ನೂತನ ಅಧ್ಯಕ್ಷ ಹರೀಶ್ ಸಾಲ್ಯಾನ್, ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಲತಾ ಉಪಸ್ಥಿತರಿದ್ದರು. ತೃಪ್ತಿ ತಂಡದ ಅಧ್ಯಕ್ಷರಾಗಿ ಹರೀಶ್ ರೈ, ಕಾರ್ಯದರ್ಶಿ ಅಶೋಕ್ ಭಂಡಾರಿ, ಕೋಶಾಧಿಕಾರಿ ಧೀರಜ್ ಭಂಡಾರಿ. ಗೆಳತಿ ತಂಡದ ಅಧ್ಯಕ್ಷರಾಗಿ ಶ್ರೀಮತಿ ಶುಭ ಲತಾ, ಕಾರ್ಯದರ್ಶಿ ಶ್ರೀಮತಿ ವರ್ಷ ಜೈನ್, ಕೋಶಾಧಿಕಾರಿ ಕುಮಾರಿ ಸುಪ್ರಿಯ ಆಯ್ಕೆಯಾದರು.

Related posts

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya
error: Content is protected !!