July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳಾದ ತೃಪ್ತಿ ಮತ್ತು ಗೆಳತಿ ತಂಡವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಳ ರವರು ಧರ್ಮಸ್ಥಳ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಯೋಜನೆ, ಯೋಚನೆ ಯಾವ ರೀತಿ ಇದೆ ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ವೇದಿಕೆಯಲ್ಲಿ ನೂತನ ಅಧ್ಯಕ್ಷ ಹರೀಶ್ ಸಾಲ್ಯಾನ್, ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಲತಾ ಉಪಸ್ಥಿತರಿದ್ದರು. ತೃಪ್ತಿ ತಂಡದ ಅಧ್ಯಕ್ಷರಾಗಿ ಹರೀಶ್ ರೈ, ಕಾರ್ಯದರ್ಶಿ ಅಶೋಕ್ ಭಂಡಾರಿ, ಕೋಶಾಧಿಕಾರಿ ಧೀರಜ್ ಭಂಡಾರಿ. ಗೆಳತಿ ತಂಡದ ಅಧ್ಯಕ್ಷರಾಗಿ ಶ್ರೀಮತಿ ಶುಭ ಲತಾ, ಕಾರ್ಯದರ್ಶಿ ಶ್ರೀಮತಿ ವರ್ಷ ಜೈನ್, ಕೋಶಾಧಿಕಾರಿ ಕುಮಾರಿ ಸುಪ್ರಿಯ ಆಯ್ಕೆಯಾದರು.

Related posts

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!