September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

ವೇಣೂರು: ಇಲ್ಲಿನ ಪೆರಿಂಜೆ ನಿವಾಸಿ ಪಿ.ಉಸ್ಮಾನ್ (84) ಎ.15ರಂದು ತನ್ನ ಸ್ವಗ್ರಹದಲ್ಲಿ ನಿಧನರಾದರು.

ಇವರು ಪಡ್ಡಂದಡ್ಕ ಜುಮ್ಮಾ ಮಸೀದಿಯ ಆಡಳಿತ ಕಮಿಟಿಯಲ್ಲಿ ಕನ್ವಿನರ್, ಉಪಾಧ್ಯಕ್ಷ, ಕಾರ್ಯದರ್ಶಿಯಾಗಿ ಹಲವು ದಶಕದ ಕಾಲ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಏಳು ಪುತ್ರರು, ಐದು ಪುತ್ರಿಯರನ್ನು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya
error: Content is protected !!