September 6, 2026
ತಾಲೂಕು ಸುದ್ದಿವರದಿ

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

ಅಳದಂಗಡಿ : ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರವರ ಮನೆಗೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ‘ಹೊಸಬೆಳಕು’ ಒಕ್ಕೂಟದ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ ಆಯ್ಕೆ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya
error: Content is protected !!