23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ. 16ರಂದು ಬೆಳಿಗ್ಗೆ ದತ್ತಯಾಗ, ಮಧ್ಯಾಹ್ನ ಆಂಜನೇಯ ದೇವರಿಗೆ ಮತ್ತು ದತ್ತಾತ್ರೇಯ ಗುರುಗಳಿಗೆ ವಿಶೇಷ ಪೂಜೆ, ಸಂಜೆ ವಿವಿಧ ವೈದಿಕ ಕಾರ್ಯಕ್ರಮಗಳು, ರಾತ್ರಿ ದತ್ತಾತ್ರೇಯ ಮೂರ್ತಿ ಮತ್ತು ಆಂಜನೇಯ ದೇವರ ಮೂರ್ತಿ ಬಲಿಮೂರ್ತಿ ಉತ್ಸವ ನಂತರ ಶ್ರೀ ಹನುಮಾನ್ ರಥೋತ್ಸವ ನಡೆಯಿತು.

ಇಂದು (ಎ.17) ರಾಮನವಮಿ ಬೆಳಿಗ್ಗೆ ಸಹಸ್ರ ನಾಮ ಹೋಮ, ಶ್ರೀ ರಾಮ ತಾರಕ ಮಂತ್ರ ಯಜ್ಞ ಮಂಗಳಂ ನಡೆಯಿತು. ಮದ್ಯಾಹ್ನ ಹಗಲು ಉತ್ಸವ ರಾತ್ರಿ ಶ್ರೀ ಬಲಿ, ಭೂತ ಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಕ್ಷೇತ್ರದ ರಕ್ತೇಶ್ವರಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಂತರ ಮಹಾ ಬ್ರಹ್ಮ ರಥೋತ್ಸವ ನಡೆಯಲಿದೆ.

Related posts

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya
error: Content is protected !!