September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

ಬೆಳ್ತಂಗಡಿ ವಿದಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ರವರನ್ನು ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ರಮಾನಾಥ ರೈ, ರಕ್ಷಿತ್ ಶಿವರಾಮ್ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ರವರು ನೇಮಕ ಮಾಡಿದ್ದಾರೆ.


ಖಾಲಿದ್ ಪುಲಾಬೆಯವರು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸಂಯೋಜಕರಾಗಿ, ಹೊಸಂಗಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ, ಪಡ್ಡಂದಡ್ಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿ, ನೂರುಲ್ ಹುದಾ ಜುಮ್ಮಾ ಮಸೀದಿಯ ಮಾಜಿ ಗೌರವಾದ್ಯಕ್ಷರಾಗಿ, ಜಮೀಯತುಲ್ ಫಲಾಹ್ ಬೆಳ್ತಂಗಡಿಯ ಉಪಾದ್ಯಕ್ಷರಾಗಿ, ಕರ್ನಾಟಕ ಮುಸ್ಲಿಮ್ ಜಮಾಅತ್ ತಾಲೂಕು ಸಂಯೋಜಕರಾಗಿ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.

Related posts

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!