23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ‌ ಪರಿಷತ್ ಭಜರಂಗದಳ ಮದ್ದಡ್ಕ ಇದರ ವತಿಯಿಂದ ಎ 17ರಂದು ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ಸೂರ್ಯೋದಯದಿಂದ- ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮಕ್ಕೆ ಬೆಳಿಗ್ಗೆ ರಘರಾಮ್ ಭಟ್ ಮಠ ಇವರ ನೇತ್ರತ್ವದಲ್ಲಿ ಗಣಹೋಮ ವೈದಿಕ ವಿಧಾನಗಳು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು .ವಿಶ್ವ‌ ಹಿಂದೂ ಪರಿಷತ್ ಹಾಗೂ ಭಜರಂಗದಳ ಇದರ ಪಧಾದಿಕಾರಿಗಳು ಉಪಸ್ಥಿತರಿದ್ದರು

Related posts

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya
error: Content is protected !!