September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ‌ ಪರಿಷತ್ ಭಜರಂಗದಳ ಮದ್ದಡ್ಕ ಇದರ ವತಿಯಿಂದ ಎ 17ರಂದು ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ಸೂರ್ಯೋದಯದಿಂದ- ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮಕ್ಕೆ ಬೆಳಿಗ್ಗೆ ರಘರಾಮ್ ಭಟ್ ಮಠ ಇವರ ನೇತ್ರತ್ವದಲ್ಲಿ ಗಣಹೋಮ ವೈದಿಕ ವಿಧಾನಗಳು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು .ವಿಶ್ವ‌ ಹಿಂದೂ ಪರಿಷತ್ ಹಾಗೂ ಭಜರಂಗದಳ ಇದರ ಪಧಾದಿಕಾರಿಗಳು ಉಪಸ್ಥಿತರಿದ್ದರು

Related posts

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya
error: Content is protected !!