30.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿವರದಿ

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

ಅಳದಂಗಡಿ : ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರವರ ಮನೆಗೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya
error: Content is protected !!