22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ. 16ರಂದು ಬೆಳಿಗ್ಗೆ ದತ್ತಯಾಗ, ಮಧ್ಯಾಹ್ನ ಆಂಜನೇಯ ದೇವರಿಗೆ ಮತ್ತು ದತ್ತಾತ್ರೇಯ ಗುರುಗಳಿಗೆ ವಿಶೇಷ ಪೂಜೆ, ಸಂಜೆ ವಿವಿಧ ವೈದಿಕ ಕಾರ್ಯಕ್ರಮಗಳು, ರಾತ್ರಿ ದತ್ತಾತ್ರೇಯ ಮೂರ್ತಿ ಮತ್ತು ಆಂಜನೇಯ ದೇವರ ಮೂರ್ತಿ ಬಲಿಮೂರ್ತಿ ಉತ್ಸವ ನಂತರ ಶ್ರೀ ಹನುಮಾನ್ ರಥೋತ್ಸವ ನಡೆಯಿತು.

ಇಂದು (ಎ.17) ರಾಮನವಮಿ ಬೆಳಿಗ್ಗೆ ಸಹಸ್ರ ನಾಮ ಹೋಮ, ಶ್ರೀ ರಾಮ ತಾರಕ ಮಂತ್ರ ಯಜ್ಞ ಮಂಗಳಂ ನಡೆಯಿತು. ಮದ್ಯಾಹ್ನ ಹಗಲು ಉತ್ಸವ ರಾತ್ರಿ ಶ್ರೀ ಬಲಿ, ಭೂತ ಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಕ್ಷೇತ್ರದ ರಕ್ತೇಶ್ವರಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಂತರ ಮಹಾ ಬ್ರಹ್ಮ ರಥೋತ್ಸವ ನಡೆಯಲಿದೆ.

Related posts

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಮೃತ ಸುಮಂತ್ ಕೊಲೆ ಪ್ರಕರಣ, 5 ತಿಂಗಳಾದರೂ ಪತ್ತೆಯಾಗದ ಸುಳಿವು: ಸಮಗ್ರ ತನಿಖೆಗೆ ಶಾಸಕ ಹರೀಶ್ ಪೂಂಜ ಮತ್ತು ಪೋಷಕರೊಂದಿಗೆ ಎಸ್‌ಪಿ ಭೇಟಿ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya
error: Content is protected !!