25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedರಾಜಕೀಯ

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

ಬೆಳ್ತಂಗಡಿ: ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಉಸ್ತುವಾರಿಯಾಗಿ ಜನಸೇವಕ, ಯುವ ನಾಯಕ, ಬಡವರ ಕಣ್ಮಣಿ, ಬಡವರ ಕಷ್ಟಕ್ಕೆ ಸ್ಪಂದಿಸುವಂತಹ ವ್ಯಕ್ತಿ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಡು ಅವರನ್ನು
ನೇಮಕಗೊಳಿಸಿ ಕೆಪಿಸಿಸಿ ಕಾಯಾ೯ಧ್ಯಕ್ಷ ಚಂದ್ರಶೇಖರ ಆದೇಶ ನೀಡಿದ್ದಾರೆ.

Related posts

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya
error: Content is protected !!