25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedರಾಜಕೀಯ

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

ಬೆಳ್ತಂಗಡಿ: ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಉಸ್ತುವಾರಿಯಾಗಿ ಜನಸೇವಕ, ಯುವ ನಾಯಕ, ಬಡವರ ಕಣ್ಮಣಿ, ಬಡವರ ಕಷ್ಟಕ್ಕೆ ಸ್ಪಂದಿಸುವಂತಹ ವ್ಯಕ್ತಿ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಡು ಅವರನ್ನು
ನೇಮಕಗೊಳಿಸಿ ಕೆಪಿಸಿಸಿ ಕಾಯಾ೯ಧ್ಯಕ್ಷ ಚಂದ್ರಶೇಖರ ಆದೇಶ ನೀಡಿದ್ದಾರೆ.

Related posts

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya
error: Content is protected !!